ಕಾರವಾರ : ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ.ಇದರಿಂದ ಕರಾವಳಿ ಭಾಗದ ಪ್ರವಾಸಿತಾಣಗಳಲ್ಲಿ ಕೊರೊನಾ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆ ಎಂದಾಕ್ಷಣ ಕಡಲತೀರ, ಪ್ರಕೃತಿ ಸೌಂದರ್ಯ ದೇಶ ವಿದೇಶಿಗರನ್ನು ತನ್ನತ್ತ ಸೆಳೆಯುತ್ತದೆ.ಆದ್ರೆ ಇದೀಗ ಜಿಲ್ಲೆಯ ಜನರಿಗೆ ಪ್ರವಾಸಿಗರೇ ಸಂಕಷ್ಟವಾಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ