ಬೆಂಗಳೂರು : 'ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್ ತಮಗೆ ಬಿಟ್ಟು ಕೊಡುವಂತೆ ಕೇಳಿದರು.