ಧಾರವಾಡ : ಬಿರಿಯಾನಿ, ಸಿಗರೇಟ್ಗೆ ಬೇಡಿಕೆಯಿಟ್ಟು ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಕೆಳಗಿಳಿಸುವಲ್ಲಿ ಯಶಸ್ವಿಯಾದರು.ಈ ರೀತಿ ಟವರ್ ಏರಿ ಕುಳಿತ ವ್ಯಕ್ತಿ ಧಾರವಾಡ ಮೂಲದ ಜಾವೇದ್ ಎಂದು ಗೊತ್ತಾಗಿದೆ. ಧಾರವಾಡದ ಜ್ಯುಬಿಲಿ ಸರ್ಕಲ್ ಬಳಿ ಇರುವ ಮೊಬೈಲ್ ಟವರ್ನ್ನು ಈತ ಏರಿ ಕುಳಿತಿದ್ದ. ಈತ ಪಿಕ್ ಪಾಕೆಟರ್ ಎಂದು ಗೊತ್ತಾಗಿದ್ದು, ಹಲವು ಕಡೆ ಪಿಕ್ ಪಾಕೆಟ್ ಮಾಡಿದ್ದ. ಅಲ್ಲದೇ ಈತನ