ಮಂಗಳೂರು: ರಸ್ತೆ ರಿಪೇರಿ ನಿಮಿತ್ತ ಶಿರಾಡಿ ಘಾಟ್ ಬಂದ್ ಮಾಡಿರುವುದರಿಂದ ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.