ಬೆಳಗಾವಿ : ರೈಲು ಪ್ರಯಾಣದ ವೇಳೆ ವಿಷಾಹಾರ ಸೇವಿಸಿ 8 ಜನ ಯುವಕರು ಅಸ್ವಸ್ಥರಾಗಿದ್ದರು. ಆದರೆ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. 8 ಜನ ಯುವಕರಿಗೆ ಮತ್ತು ಬರುವ ಚಾಕ್ಲೇಟ್, ಚಿಪ್ಸ್ ನೀಡಿ ಮೊಬೈಲ್ ಹಣ ದರೋಡೆ ಮಾಡಿರುವ ಆರೋಪ ಕೇಳಿಬಂದಿದೆ. ಗೋವಾದಿಂದ ಬರುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ 8 ಯುವಕರು ಏಕಾಏಕಿ ಅಸ್ವಸ್ಥರಾಗಿದ್ದರು. ಈ ವೇಳೆ ಅವರನ್ನು ಬೆಳಗಾವಿ ರೈಲ್ವೆ ಪೊಲೀಸರು ಬೀಮ್ಸ್