ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗೆರವಳ್ಳಿ ಕೊಲೆಗೆ ಸುಪಾರಿ ಪ್ರಕರಣದ ಹಿನ್ನೆಲೆ ಮಧ್ಯಂತರ ಜಾಮೀನಿನ ಮೂಲಕ ಜಯದೇವ ಆಸ್ಪತ್ರೆಯಲ್ಲಿ ಇರುವ ಪತ್ರಕರ್ತ ರವಿ ಬೆಳಗೆರೆಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.