ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ ದೂರಿನ ತನಿಖೆ ನಡೆಸುತ್ತಿರುವ ಎಸಿಬಿಯಿಂದ ಸತ್ಯ ಸಂಗತಿ ಹೊರಬೀಳಲಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.