ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನಡುವೆ ವೈಯಕ್ತಿಕ ವಿಚಾರದ ಕುರಿತು ಟ್ವೀಟ್ ವಾರ್ ಶುರುವಾಗಿದೆ.