ಬೆಂಗಳೂರು: ಬಿಡದಿಯ ನಿತ್ಯಾನಂದ ಮಠಾಧ್ಯಕ್ಷ ನಿತ್ಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಸಲೀಲೆ ಸಿಡಿಯಲ್ಲಿರುವುದು ನಿತ್ಯಾನಂದನೇ ಎನ್ನುವುದು ಸಾಬೀತಾಗಿದೆ.