ಶಿವಮೊಗ್ಗ ನಗರದ ಹೊರವಲಯದಲ್ಲಿ ರೌಡಿ ಬಂಕ್ ಬಾಲು ಕೊಲೆ ಘಟನೆ ಭಯಾನಕ ತಿರುವು ಪಡೆದುಕೊಂಡಿದೆ. ಮರ್ಡರ್ ನಲ್ಲಿದ್ದ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ್ದಾರೆ.