ಶಿವಮೊಗ್ಗ ನಗರದ ಹೊರವಲಯದಲ್ಲಿ ರೌಡಿ ಬಂಕ್ ಬಾಲು ಕೊಲೆ ಘಟನೆ ಭಯಾನಕ ತಿರುವು ಪಡೆದುಕೊಂಡಿದೆ. ಮರ್ಡರ್ ನಲ್ಲಿದ್ದ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಪರಿಣಾಮ ಪೊಲೀಸರು ಗುಂಡು ಹಾರಿಸಿದ್ದಾರೆ.ಶಿವಮೊಗ್ಗದ ಹೊರವಲಯದಲ್ಲಿ ರಾತ್ರಿ ಸುಮಾರು 7-30 ರಿಂದ 8 ಗಂಟೆಗೆ ರೌಡಿ ಶೀಟರ್ ಬಂಕ್ ಬಾಲು ಕೊಲೆಯಾಗಿತ್ತು. ಇದರ ಬೆನ್ನು ಹತ್ತಿದ ಪೊಲೀಸರು ಪ್ರಮುಖ ಆರೋಪಿ ಸೀಗೆಹಟ್ಟಿ ನಿವಾಸಿ ಅನಿಲ್ ಅಲಿಯಾಸ್ ಅಂಬು ಎಂಬಾತನನ್ನು ವಶಕ್ಕೆ ಪಡಿದುಕೊಂಡಿದ್ದರು. ಈತನನ್ನ