ನವದೆಹಲಿ: ದೇಶದಲ್ಲಿ ಇದವರೆಗೆ ಪತ್ತೆಯಾದ ಕೊರೋನಾ ಪ್ರಕರಣದಲ್ಲಿ ಹೆಚ್ಚಿನವರು ಒಂದು ಧರ್ಮಕ್ಕೆ ಸೇರಿದವರು. ಹೀಗಾಗಿ ಟ್ವಿಟರ್ ನಲ್ಲಿ ನಿನ್ನೆಯಿಡೀ ಸ್ವಾರಸ್ಯಕರ ಚರ್ಚೆ ನಡೆದಿದೆ.