ಬೆಂಗಳೂರು: ನಿನ್ನೆ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು ಪಕ್ಷಕ್ಕೆ ಶಾಕ್ ಕೊಟ್ಟಿದ್ದ ಬಿಜೆಪಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಗೂಳಿ ಹಟ್ಟಿ ಶೇಖರ್ ಇಂದು ಕಲಾಪಕ್ಕೂ ಗೈರಾಗಿದ್ದಾರೆ.