ಗದಗ : ತನ್ನ ಸಹೋದರಿಯ ಜೊತೆ ಅನುಚಿತವಾಗಿ ವರ್ತಿಸಬೇಡಿ ಎಂದ ಯುವಕನನ್ನು ಸೋದರರಿಬ್ಬರು ಸೇರಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಮುಸ್ತಾಕ್ ಅಲಿ ನದಾಫ್(23)ಕೊಲೆಯಾದ ವ್ಯಕ್ತಿ. ದಾವಲ್ ಸಾಬ್ ಮತ್ತು ಮಹ್ಮದ್ ಅಲಿ ಕೊಲೆ ಮಾಡಿದ ಸಹೋದರರು. ಸೋದರರಿಬ್ಬರು ಸೇರಿ ಯುವತಿಯೊಬ್ಬಳಿಗೆ ಚುಡಾಯಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಯುವತಿಯ ಸಹೋದರ ಈ ಯುವಕರಿಬ್ಬರ ಬಳಿ ಬಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ಅವರ ನಡುವೆ