ಹುಬ್ಬಳ್ಳಿ: ಸಮಾಜದ ಸ್ವಾಸ್ಥ್ಯ, ಸಮಾಜ ಘಾತಕ ಚಟುವಟಿಕೆಯಲ್ಲಿ ಭಾಗಿಯಾಗಿ ಶಾಂತಿ ಕದಡುತ್ತಿದ್ದ ಆರೋಪದ ಮೇಲೆ ಇಬ್ಬರು ಕೊಲೆ ಆರೋಪಿಗಳನ್ನು ಗಡಿಪಾರು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಮುಕ್ತುಂ ಸೊಗಲದ ಹಾಗೂ ಇರ್ಫಾನ್ ಹಂಚಿನಾಳ ಗಡಿಪಾರಾದ ಆರೋಪಿಗಳು. ಇವರು ಸಮಾಜದ ಶಾಂತಿಭಂಗವನ್ನುಂಟು ಮಾಡುವ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಗಡಿಪಾರಿಗೆ ಆದೇಶ ನೀಡಲಾಗಿದೆ. ಮುಕ್ತುಂ ಸೊಗಲದ್ ಕೊಲೆ ಹಾಗೂ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಸೆ. 14ರಂದು