ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ ವರುಣ ಅಬ್ಬರ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.