ನಿರೀಕ್ಷೆಯಂತೆ ನೈಋತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಉತ್ತಮ ಮಳೆಯ ಭರವಸೆ ಮೂಡಿಸಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದ್ದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.