Normal 0 false false false EN-US X-NONE X-NONE ಬೆಂಗಳೂರು : ಮುಂಬೈನಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮಿಸಿದೆ. ಈ ರೈಲಿನಲ್ಲಿ 1,200 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದು, ಕೊರೊನಾ ಭೀತಿ ಹಿನ್ನಲೆಯಲ್ಲಿ ಅವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅವರ ಲಗೇಜ್ ಗಳಿಗೆ ಔಷಧ ಸಿಂಪಡಿಸಲಾಗುತ್ತಿದೆ. ಹಾಗೇ ಆರೋಗ್ಯ