ರಾಜ್ಯದ ವಿಧಾನ ಸಭೆ ಹಾಗೂ ಲೋಕಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ನಲ್ಲಿ ಎದ್ದಿದ್ದ ಅಸಮಧಾನ ಹಾಗೂ ಅತೃಪ್ತಿಯನ್ನು ಪರಿಹರಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.