ಬೆಂಗಳೂರು, ಸೆ.21 : ಡಿಸಿಸಿ ಬ್ಯಾಂಕ್ ಗಳು ಬೇರೆ ಬೇರೆ ಬಡ್ಡಿ ದರ ವಿಧಿಸುತ್ತಿವೆ. ಶೀಘ್ರವೇ 21 ಡಿಸಿಸಿ ಬ್ಯಾಂಕ್ ಗಳ ಸಭೆ ನಡೆಸಿ ಏಕರೂಪ ಬಡ್ಡಿ ದರ ನಿಗದಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು, ಮರಿತಿಬ್ಬೆಗೌಡ ಜಿಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವ ರೈತರಿಗೆ ಬಡ್ಡಿ ರಿಯಾಯಿತಿ ನೀಡುವ ಸಲುವಾಗಿ ಪ್ರಶ್ನೆ ಕೇಳಿ, ಸಭಾಪತಿ ಅವರು ಉತ್ತರಿಸಬೇಕಿದೆ ಎಂದರು.