ಬೆಂಗಳೂರು : ಪಕ್ಷದಿಂದ ಪಕ್ಷಕ್ಕೆ, ಕ್ಷೇತ್ರದಿಂದ ಕ್ಷೇತ್ರವನ್ನು ಬದಲಿಸುವ ಸಿದ್ದರಾಮಯ್ಯ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.