ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಲಾಕ್ ಡೌನ್ ಜೂನ್ 14 ಕ್ಕಾದರೂ ಮುಕ್ತಾಯವಾಗಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ. ಆದರೆ ಇದಕ್ಕೆ ರಾಜ್ಯ ಸರ್ಕಾರ ಷರತ್ತೊಂದನ್ನು ವಿಧಿಸಿದೆ.ಜೂನ್ 14 ರ ಬಳಿಕವೂ ಲಾಕ್ ಡೌನ್ ತೆರವು ಮಾಡಬೇಕಾದರೆ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆಯಾಗಬೇಕು. ಇಲ್ಲದೇ ಹೋದರೆ ಅನ್ ಲಾಕ್ ಅಸಾಧ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.ರಾಜ್ಯದಲ್ಲಿ ಎಲ್ಲಾ ಕಡೆ ಲಾಕ್ ಡೌನ್ ಮುಕ್ತಗೊಳಿಸಬೇಕೆಂದರೆ