ಮಹಾರಾಷ್ಟ್ರದಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನರು ಮನೆಗೆ ಕಳಿಸಿದ್ದಾರೆ. ಹೀಗಾಗಿ ಅದೇ ರೀತಿಯಲ್ಲಿ ರಾಜ್ಯದ ಮತದಾರರು ಅನರ್ಹರಿಗೆ ಸೋಲಿನ ರುಚಿ ತೋರಿಸಲಿದ್ದಾರೆ. ಹೀಗಂತ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.