ಮೈಸೂರಿನ ಶ್ಯಾದನಹಳ್ಳಿಯಲ್ಲಿ ರಾಸಾಯನಿಕ ತ್ಯಾಜ್ಯದ ಸ್ಥಳದಲ್ಲಿ ಬೆಂಕಿ ಹೊತ್ತಿಕೊಮಡು ಬಾಲಕ ಬಲಿಯಾದ ಪ್ರಕರಣದ ಬೆನ್ನಲ್ಲೇ ಸಿಲಿಕಾನ್ ಬೆಂಗಲೂರಿನ ಸಮೀಪವೂ ಇಂಥದ್ದೊಂದು ಅಗ್ನಿಕುಂಡಗಳು ಇರುವ ಬಗ್ಗೆ ಸುದ್ದಿ ಹರಿದಾಡುತ್ತಿದೆ.