ಹೊರರಾಜ್ಯದಿಂದ ಬಂದು ಕರ್ನಾಟಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವವರ ಅಂಗಡಿ ಪರವಾಣಿಗೆಗಳನ್ನು ರದ್ದುಗೊಳಿಸಿ.ಹೀಗಂತ ಆಗ್ರಹ ಮಾಡಲಾಗಿದೆ. ರಾಜ್ಯ ಹಡಪದ ಸಮಾಜದ ಹಿತಾಸಕ್ತಿ ಕಾಪಾಡಬೇಕೆಂದು ಬೆಳಗಾವಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.ಬೆಳಗಾವಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕ್ಷೌರಿಕರು ( ಹಡಪದ ಅಪ್ಪಣ್ಣ ಸೇವಾ ಸಮಾಜದ ಬಂಧುಗಳು) ಉತ್ತರ ಪ್ರದೇಶ, ಬಿಹಾರ ಹಾಗೂ ಬಂಡವಾಳ ಶಾಹಿಗಳು ಕರ್ನಾಟಕಕ್ಕೆ ಬಂದು ಕ್ಷೌರಿಕ ವೃತ್ತಿಯನ್ನು ರಾಜ್ಯದಲ್ಲಿ