ಮಂಡ್ಯ : ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ ಮೋದಿ ಭೇಟಿ ನೀಡಿ ಹವಾ ಎಬ್ಬಿಸಿದ್ದರು. ಈಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡುತ್ತಿದ್ದಾರೆ. ಆ ಮೂಲಕ ಒಕ್ಕಲಿಗ ಮತ ಸೆಳೆಯುವ ಪ್ಲಾನ್ ನಡೆದಿದೆ. ಹಳೇ ಮೈಸೂರು ಮೇಲೆ ಹೆಚ್ಚು ಫೋಕಸ್ ಮಾಡಿರುವ ಬಿಜೆಪಿ ಈ ಬಾರಿ ಮಂಡ್ಯದಲ್ಲೂ