ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದಿದ್ದಾರೆ.