ಬೆಂಗಳೂರು: ರಾಜಕೀಯದಲ್ಲಿ ಹೊಸ ಕ್ರಾಂತಿ ಮಾಡಲು ಪ್ರಜಾಕೀಯ ಎಂಬ ಹೊಸ ಕಲ್ಪನೆಯೊಂದಿಗೆ ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದ ಉಪೇಂದ್ರ ಇದೀಗ ತಮ್ಮದೇ ಪಕ್ಷದಿಂದ ಹೊರಬರುವ ಸುಳಿವು ಕೊಟ್ಟಿದ್ದಾರೆ.ಕೆಪಿಜೆಪಿ ಎಂಬ ಪಕ್ಷ ಸ್ಥಾಪಿಸಿದ್ದ ಮಹೇಶ್ ಗೌಡ ಮತ್ತು ಉಪೇಂದ್ರ ನಡುವೆ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಉಪೇಂದ್ರ ಪಕ್ಷದಿಂದಲೇ ಹೊರ ಬರುವ ಸ್ಥಿತಿಗೆ ತಲುಪಿದ್ದಾರೆ. ಇದು ಹೊಸ ರಾಜಕೀಯ ಅಲೆ ಏಳಬಹುದು ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ತಂದಿದೆ.ಇನ್ನೇನು ಚುನಾವಣೆ ಹತ್ತಿರ ಬರುತ್ತಿದೆ ಎನ್ನುವಾಗ