ರೆಸಾರ್ಟ್ ವಿಷಯದಲ್ಲಿ ಮೂಗು ತೂರಿಸುತ್ತಿರುವ ಸಮಾಜ ಪರಿವರ್ತನಾ ಆಂದೋಲನ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ನ್ಯಾಯಾಲಯಕ್ಕಿಂತ ದೊಡ್ಡವರೆ ಎಂದು ನಟ ಹಾಗೂ ಕೆಪಿಜೆಪಿ ಪಕ್ಷದ ಸಂಸ್ಥಾಪಕ ಉಪೇಂದ್ರ ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಭೂಮಿಯಲ್ಲಿ ರೆಸಾರ್ಟ ಕಟ್ಟಿದ್ದಾರೆ ಎಂದು ಎಸ್.ಆರ್.ಹಿರೇಮಠ ಅವರು ಈಗಾಗಲೇ ನ್ಯಾಯಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನ್ಯಾಯಾಲಯ ತೀರ್ಪು ಕೂಡ ನೀಡಿದೆ. ಆದರೆ, ಹಿರೇಮಠ ಅವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗ