ತವರಿಗೆ ಹೋಗುವ ವಿಚಾರವಾಗಿ ನಡೆದ ಗಲಾಟೆಯಿಂದ ಬೇಸತ್ತಿದ್ದರು' ಎನ್ನಲಾದ ಪವಿತ್ರಾ (28) ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತುಮಕೂರು ಹುಳಿಯೂರಿನ ಪವಿತ್ರಾ, ಹಿರಿಯೂರಿನ ಚೇತನ್ ಅವರನ್ನು ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದರು.