ಮಂಗಳೂರು : ವಿದ್ಯುತ್ ಬಿಲ್ ಪಾವತಿಸದಕ್ಕೆ ಬಿಲ್ ಕೊಡಲು ಹೋದ ಮೆಸ್ಕಾಂ ಸಿಬ್ಬಂದಿಗಳ ಮೇಲೆ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಪ್ತ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.