ವಿಧಾನಸಭೆ ಅಧಿವೇಶನದಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುವ ಚರ್ಚೆಗೆ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿರುವ 224 ಶಾಸಕರಲ್ಲಿ ಕೇವಲ 39 ಶಾಸಕರು ಸದನಕ್ಕೆ ಹಾಜರಾಗಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಳಿದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಚರ್ಚೆಗಾಗಿ ದಿನ ನಿಗದಿ ಮಾಡಿದ್ದರೂ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರು ಹಾಜರಾಗಿರುವುದು ಶಾಸಕರಿಗೆ ಅಭಿವೃದ್ಧಿ ಬಗ್ಗೆ