ಬಳ್ಳಾರಿ ಜಿಲ್ಲೆಯ ಉಪ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಜೆ. ಶಾಂತ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಯುತ್ತಿದೆ. ವಿ. ಸೋಮಣ್ಣ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಗನಕಲ್ಲು ಗ್ರಾಮದ ಸಮಾಜದ ಮುಖಂಡರ ಮನೆಯಲ್ಲಿ ಆ ಭಾಗದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿದರು.ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ಮತಯಾಚಿಸಿದರು. ಈ ಸಂದರ್ಭದಲ್ಲಿ ನಾಗಭೂಷಣ್ ಗೌಡ ಗ್ರಾಮಾಂತರ ಕ್ಷೇತ್ರದ ಮುಖಂಡರು, ಗುರುಲಿಂಗನಗೌಡ ರೈತ ಮೋರ್ಚಾ ಉಪಾಧ್ಯಕ್ಷರು, ವಿರುಪಾಕ್ಷಿ ಗೌಡ ಮಾಜಿ ಜಿಲ್ಲಾ ಅಧ್ಯಕ್ಷರು, ರಾಜಶೇಖರ್