ಬೆಂಗಳೂರು : ಮಹಾಮಾರಿ ಕೊರೊನಾಗೆ ಔಷಧಿ ಕಂಡುಹಿಡಿಯಲು ತಂಡವೊಂದು ರಚನೆ ಮಾಡಲಾಗಿದ್ದು ಇದರಲ್ಲಿ ಕನ್ನಡಿಗರೊಬ್ಬರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.