ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡುವುದರಲ್ಲಿ ಸರಕಾರ ವಿಫಲವಾಗಿದೆ. ಸರಕಾರದ ಜೊತೆ ಅಧಿಕಾರಿಗಳ ಹೊಂದಾಣಿಕೆ ಇಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.