ಬೆಂಗಳೂರು: ಏನೋ ಹೇಳಲು ಹೋಗಿ ಇನ್ನೇನೋ ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿದ ತಪ್ಪಿಗೆ ತೇಪೆ ಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.