ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ಫೆ.24ರ ಮಧ್ಯಾಹ್ನದವರೆಗೆ ನಗರದ ಕೆಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಆಯ್ದ ಕೆಲ ರಸ್ತೆಗಳ ಎರಡೂ ಬದಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಿದ್ದಾರೆ. ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್, ಕಾವೇರಿ ಥಿಯೇಟರ್ ಜಂಕ್ಷನ್, ರೇಸ್ಕೋರ್ಸ್ ರಸ್ತೆ, ತಾಜ್ವೆಸ್ಟ್ ಎಂಡ್, ಟೌನ್ಹಾಲ್,