ವೆಂಕಟೇಶ್ ಪ್ರಸಾದ್ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸಲು ಹೈಕಮಾಂಡ್ ಮೇಲೆ ಒತ್ತಡ ಹಾಕಲು ಮನವಿ ಮಾಡಿದ್ದಾರೆ ಅಂತ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಹೇಳಿದ್ದಾರೆ.