ಬೆಂಗಳೂರು : ತಮ್ಮ ನಾಯಕನ ಬಗ್ಗೆ ಮಾತನಾಡಿದ್ದಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪರವರ ವಿರುದ್ಧ ವೆಂಕಟರಾವ್ ನಾಡಗೌಡ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.