ರಾಜ್ಯದ ಎರಡು ಬೈ ಎಲೆಕ್ಷನ್ ಕ್ಷೇತ್ರಗಳನ್ನು ಕೈ-ಕಮಲ ಪಡೆ ಸವಾಲಾಗಿ ಸ್ವೀಕರಿಸಿವೆ. ಹೀಗಾಗಿ ಕಾಂಗ್ರೆಸ್ ಉಸ್ತುವಾರಿ ನೇರವಾಗಿ ಅಖಾಡಕ್ಕೆ ಧುಮುಕಿದ್ದಾರೆ.