ಸಮ್ಮಿಶ್ರ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆಯಾ? ರಾಜಕೀಯ ಪ್ರಭಾವವಿದ್ರೆ ಯಾರ್ ಏನ್ ಬೇಕಾದ್ರು ಆಗಬಹುದಾ? ಎನ್ನುವ ಪ್ರಶ್ನೆಗಳು ಕೇಳಿ ಬರಲಾರಂಭಿಸಿವೆ.ತುಮಕೂರು ಜಿಲ್ಲೆ ಮಟ್ಟಿಗೆ ಇದು ನಿಜ ಕೂಡಾ ಆಗುವ ಸಾಧ್ಯತೆ ಇದೆ. ಮೂಲತಃ ಪಶು ವೈದ್ಯಾಧಿಕಾರಿಯಾಗಿರುವ ಡಾ. ನಾಗಣ್ಣ ಎಂಬುವರು ಮಾಜಿ ಸಚಿವ ಜಯಚಂದ್ರ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ತುಮಕೂರು ತಾಲ್ಲೂಕಿನ ತಾಲ್ಲೂಕು ಪಂಚಾಯ್ತಿ ನಿರ್ವಹಣಾಧಿಕಾರಿಯಾಗಿದ್ರು. ಆದರೆ ಪಶು ಇಲಾಖೆಯಲ್ಲಿ ವೈದ್ಯಾಧಿಕಾರಿಗಳೇ ಇಲ್ಲದಿದ್ರೂ ಸಹ ಜಯಚಂದ್ರ ಇವರನ್ನು