ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ಸಂಬಂಧ ಇಂದು ಆರೋಪಿಯನ್ನ ಪೊಲೀಸರು ಸ್ಥಳ ಮಹಜರಿಗೆ ಕರೆತಂದ್ರು. A1 ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿಯನ್ನ ಕರೆತಂದ ಖಾಕಿ ಪಡೆ, ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ರು. ಮಾಗಡಿ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ಸ್ಥಳ ಮಹಜರು ಮಾಡಲಾಯಿತು. A2 ಆರೋಪಿ ನೀಲಾಂಬಿಕೆಯನ್ನು ದೊಡ್ಡಬಳ್ಳಾಪುರಕ್ಕೆ ಕರೆದೊಯ್ದು ಆಕೆಯ ನಿವಾಸದಲ್ಲಿ ಸ್ಥಳ ಮಹಜರು ಮಾಡಲಾಯಿತು. A3 ಆರೋಪಿ ಮಹದೇವಯ್ಯನನ್ನ ತುಮಕೂರಿಗೆ ಕರೆದೊಯ್ದು ಸ್ಥಳ ಮಹಜರು