ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಮೇಲೆ ಅಷ್ಟಕ್ಕೇ ಸುಮ್ಮನಾಗದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಆಸ್ಪತ್ರೆಗೂ ಬಂದು ಗಲಾಟೆ ಮಾಡಿದ್ದರು ಎಂದು ವಿದ್ವತ್ ಸಹೋದರ ಖಾಸಗಿ ವಾಹಿನಿಗೆ ಹೇಳಿದ್ದಾರೆ. 2 ಕಾರುಗಳಲ್ಲಿ ವಿದ್ವತ್ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ಬಂದ ನಲಪಾಡ್ ಮತ್ತು ಗ್ಯಾಂಗ್ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಇದ್ದ ಕೊಠಡಿಗೆ ನುಗ್ಗಿದ್ದರು. ಅಷ್ಟೇ ಅಲ್ಲ, ಅಲ್ಲಿಯೂ