ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿದ್ವತ್ ನಿನ್ನೆ ಮಧ್ಯರಾತ್ರಿ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ.