ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರಿನ ತಾಲೂಕಿನಲ್ಲಿ ಮಾರ್ಚ್ 8 ರಂದು ವಿದ್ಯಾವಾರಿಧಿ ಶಾಲೆಯಲ್ಲಿ ವಿಷ ಸೇವಿಸಿ ನಾಲ್ವರು ಬಾಲಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಿ ವಿಜ್ಞಾನ ಸಂಸ್ಥೆಯಿಂದ ಎಫ್ಎಸ್ಎಲ್ ವರದಿ ಬಹಿರಂಗವಾಗಿದೆ.