ನವದೆಹಲಿ: ಸಾವಿರಾರು ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಭಾರತದಿಂದ ತಲೆಮರೆಸಿಕೊಂಡು ಲಂಡನ್ ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಕೆಫೆ ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.ಸಿದ್ಧಾರ್ಥ್ ಸಾವನ್ನೇ ನೆಪವಾಗಿಸಿ ಐಟಿ ಇಲಾಖೆ ಮತ್ತು ಬ್ಯಾಂಕ್ ಗಳ ವಿರುದ್ಧ ವಿಜಯ್ ಮಲ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸಿದ್ಧಾರ್ಥ್ ಸಾವಿಗೆ ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕ್ ಗಳ ಕಾಟವೇ ಕಾರಣ ಎಂದು ದೂರಿದ್ದಾರೆ.ಸಾಲದ ವಿಚಾರದಲ್ಲಿ ಸಿದ್ದಾರ್ಥ್