ಬೆಂಗಳೂರು : ಬಿಜೆಪಿ ಹಳೇ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.