ಧಾರವಾಡ: ಎಚ್ಐವಿ ಬಗ್ಗೆ ಇನ್ನೂ ಜನರಿಗೆ ಸರಿಯಾದ ತಿಳುವಳಿಕೆ ಬಂದಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಧಾರವಾಡದ ಗ್ರಾಮವೊಂದರಲ್ಲಿ ಎಚ್ಐವಿ ಪೀಡಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಕೆರೆಯನ್ನೇ ಬತ್ತಿಸಿದ ಘಟನೆ ನಡೆದಿದೆ.