ಮಾಜಿ ಶಾಸಕರ ಸಂಬಂಧಿಯೊಬ್ಬರು ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರೋ ಘಟನೆ ನಡೆದಿದೆ.ಪುರಸಭೆ ಮುಖ್ಯಾಧಿಕಾರಿಗೆ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಮಾಜಿ ಶಾಸಕನ ಸಂಬಂಧಿ.ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಂಬಂಧಿಯಿಂದ ಸರ್ಕಾರಿ ಅಧಿಕಾರಿ ಮೇಲೆ ದೌರ್ಜನ್ಯ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರಿಯ ಪುತ್ರ ಕೆ.ಟಿ. ಚಕ್ರಪಾಣಿಯಿಂದ ದೌರ್ಜನ್ಯ ನಡೆದಿದೆ.ಮಂಡ್ಯ ಕೆ.ಆರ್.ಪೇಟೆ ಪಟ್ಟಣದ ಮಾಜಿ ಪುರಸಭೆ ಅಧ್ಯಕ್ಷ ಕೆ.ಟಿ. ಚಕ್ರಪಾಣಿ,