ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದಿದ್ದಾರೆ.